Friday, September 27, 2024
Friday, September 27, 2024

Kannada Sahitya Parishath ಡಿ.29 ರಂದು ಶಿವಮೊಗ್ಗ ತಾಲ್ಲೂಕು‌ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Date:

Kannada Sahitya Parishath ಡಿಸೆಂಬರ್ 29ರಂದು ಶಿವಮೊಗ್ಗ ತಾಲೂಕು ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಿವಮೊಗ್ಗ ನಗರದ ಗುರುಪುರದಲ್ಲಿರುವ ಬಿ. ಜಿ. ಎಸ್. ವಸತಿ ಶಾಲಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಸಮ್ಮೇಳನದಲ್ಲಿ ಕಥೆ, ಕವನ, ಪ್ರಬಂಧ ಗೋಷ್ಠಿಯನ್ನು ಏರ್ಪಡಿಸಿದೆ. ಈ ಗೋಷ್ಠಿಯಲ್ಲಿ ಪ್ರೌಢಶಾಲೆಯಲ್ಲಿ ಮತ್ತು ಪಿ.ಯು. ಕಾಲೇಜು ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಸರನ್ನು ಡಿಸೆಂಬರ್ 20ರೊಳಗೆ ನೋಂದಣಿಮಾಡಿಕೊಳ್ಳಬೇಕು.

ಮಕ್ಕಳು ತಮ್ಮ ಹೆಸರು, ದೂರವಾಣಿ ಸಂಖ್ಯೆ, ಯಾವ ವಿಚಾರದ ಗೋಷ್ಠಿಯಲ್ಲಿ ಭಾಗವಹಿದ್ದಾರೆ. ಕಥೆ, ಕವನ, ಪ್ರಬಂಧ ಎಷ್ಟು ಬರೆದಿದ್ದಾರೆ ಎಷ್ಟು ಸಮಯದಿಂದ ಬರೆಯುತ್ತಿದ್ದಾರೆ, ಪುಸ್ತಕ ಪ್ರಕಟವಾಗಿದೆಯೇ, ಪತ್ರಿಕೆಗಳಲ್ಲಿ, ಸಂಪುಟಗಳಲ್ಲಿ ಪ್ರಕಟಿಸಿದ್ದರೆ ಮಾಹಿತಿ ನೀಡಬೇಕೆಂದು ಕೋರಲಾಗಿದೆ.

ಹಾಗೆಯೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತಿದ್ದು, ಸಾಹಿತ್ಯ ಸಾಂಸ್ಕೃತಿಕವಾಗಿ
ಗುರುತಿಸಿಕೊಂಡಿದ್ದು, ಸಾಹಿತ್ಯದಲ್ಲಿ ವಿಶೇಷವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ತಮ್ಮ ಮಾಹಿತಿಯನ್ನು ನೀಡುವುದು ಸಾಹಿತ್ಯ ಕೃತಿ ಪ್ರಕಟಿಸಿದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಆಸಕ್ತ ಮಕ್ಕಳ ಮಾಹಿತಿಯನ್ನು ನೀಡುವುಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿ. ಅಧ್ಯಕ್ಷರಾದ ಡಿ. ಮಂಜುನಾಥ ಅವರು ಕೋರಿದ್ದಾರೆ.

Kannada Sahitya Parishath ಹೆಚ್ಚಿನ ಮಾಹಿತಿಗಾಗಿ
ಜಿಲ್ಲಾ ಸಮಿತಿ, ಆರ್.ಟಿ.ಓ. ಕಚೇರಿ ರಸ್ತೆ,
ಶಿವಮೊಗ್ಗ
9449552795

ಮಹಾದೇವಿ, ಅಧ್ಯಕ್ಷರು, ಕಸಾಪ, ಶಿವಮೊಗ್ಗ ತಾ
8073052370

ಮಂಜಪ್ಪ ಕೆ. ಎಸ್
ಪ್ರಧಾನ ಕಾರ್ಯದರ್ಶಿ
9449921957
ಡಿ. ಗಣೇಶ್,
ಕಾರ್ಯದರ್ಶಿ, ಜಿಲ್ಲಾ ಕಸಾಪ
*9901331667 ಇವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...