Thursday, September 17, 2026
Thursday, September 17, 2026

Kannada Sahitya Parishath ಭದ್ರಾವತಿಯಲ್ಲಿ ಕಾವ್ಯ,ಕಥೆ & ಪ್ರಬಂಧ ರಚನಾ ಕಮ್ಮಟ

Date:

Kannada Sahitya Parishath ಭದ್ರಾವತಿ ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಕನಕಮಂಟಪ ಎದುರಿನ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕಾವ್ಯ,ಕಥೆ ಪ್ರಬಂಧ ರಚನಾ ಕಮ್ಮಟ ನಡೆಯಿತು. ಡಿಸೆಂಬರ್ 19 ರಂದು ಬೆಳಿಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ದೀಪಬೆಳಗಿಸಿ ಉದ್ಘಾಟಿಸಿದರು.

Kannada Sahitya Parishath ಕಸಾಸಾಂ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ. ಕೆ. ನಾಗೇಂದ್ರಪ್ಪ, ಸಾಹಿತಿಗಳಾದ ಡಾ. ಎಚ್. ಟಿ. ಕೃಷ್ಣಮೂರ್ತಿ, ಉಪನ್ಯಾಸಕ ಡಾ. ಜಿ. ಆರ್. ಲವ, ಸಾಹಿತಿಗಳಾದ ಡಿ. ಎಚ್. ಸೂರ್ಯಪ್ರಕಾಶ್, ಕಸಾಪ ತಾಲ್ಲೂಕು ಅಧ್ಯಕ್ಷರಾದ ಕೋಡ್ಲು ಯಜ್ಞಯ್ಯ, ಮುಖ್ಯ ಶಿಕ್ಷಕರಾದ ಮೋಹಿದ್ದೀನ್ ಸಾಬ್, ಕಜಾಪ ಅಧ್ಯಕ್ಷರಾದ ರೇವಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಪ್ಪತ್ತೈದು ಪ್ರೌಢಶಾಲಾ ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...