Friday, June 19, 2026
Friday, June 19, 2026

COVID-19 ಕೋವಿಡ್-19 ತಡೆಗಟ್ಟಲು ಸರ್ಕಾರವು ಸಮರೋಪಾದಿ ಕಾರ್ಯಪ್ರವೃತ್ತ- ಸಿದ್ಧರಾಮಯ್ಯ

Date:

COVID-19 ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ.ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
COVID-19 ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...