Thursday, September 17, 2026
Thursday, September 17, 2026

COVID-19 ಕೋವಿಡ್-19 ತಡೆಗಟ್ಟಲು ಸರ್ಕಾರವು ಸಮರೋಪಾದಿ ಕಾರ್ಯಪ್ರವೃತ್ತ- ಸಿದ್ಧರಾಮಯ್ಯ

Date:

COVID-19 ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ.ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
COVID-19 ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...