Monday, February 2, 2026
Monday, February 2, 2026

Bhadravathi Murder ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಮರ್ಡರ್

Date:

Bhadravathi Murder ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಮರ್ಡರ್ಶಿ ವಮೊಗ್ಗದ ಭದ್ರಾವತಿಯಲ್ಲಿ ಹಾಡಹಗಲೇ ಹರಿದ ನೆತ್ತರು.
ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

ಭದ್ರಾವತಿ ತಾಲೂಕು ಹಿರಿಯೂರಿನ ಹೇಮಂತ್ (35) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ.

ಭದ್ರಾವತಿಯ ಭದ್ರಾ ವೈನ್ಸ್ ನಲ್ಲಿ ಈ ಘಟನೆ ನಡೆದಿದೆ.
ಮದ್ಯ ಖರೀದಿಗೆ ಹೋದ ವೇಳೆ 6 ಜನರ ತಂಡದಿಂದ ಅಟ್ಯಾಕ್ ಆಗಿದೆ.

ಮಾರಕಾಸ್ತ್ರಗಳಿಂದ ಏಕಾಏಕಿ ಮುಖ ಹಾಗೂ ತಲೆಯ ಭಾಗಕ್ಕೆ ದಾಳಿ ನಡೆಸಿದ್ದಾರೆ.
ಘಟನೆ ಸಂಬಂಧ ಮುಬಾರಕ್, ಕಲೀಲ್, ಸತ್ಯಾನಂದ ,ಸ್ನೇಕ್ ಸತ್ಯರನ್ನು ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Bhadravathi Murder ಭದ್ರಾವತಿಯಲ್ಲಿ ಹಾಡಹಗಲೇ ಯುವಕನ ಮರ್ಡ ರ್ಘ ಟನೆ ಬಳಿಕ ವರುಣ್, ಮೊಹಮದ್ ಹಾಗೂ ಜೋಶ್ವಾ ಎಸ್ಕೇಪ್ ಆಗಿದ್ದಾರೆ.
ಹಳೇ ವೈಷಮ್ಯದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...