Monday, February 2, 2026
Monday, February 2, 2026

Anandapura railway station ತಾಂತ್ರಿಕ ಪರಿಶೀಲನೆಗೆ ಕುಂಸಿ -ಆನಂದಪುರ‌ ಸ್ಟೇಷನ್ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕ ಬಂದ್

Date:

Anandapura railway station ಕುಂಸಿ-ಆನಂದಪುರ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.80(ಕಿ.ಮೀ.96/200-300) ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡಬೇಕಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಡಿ.25 ರಿಂದ 26 ರವರೆಗೆ ಗೇಟ್ ಮುಚ್ಚಿ ಕೆಳಕಂಡಂತೆ ತಾತ್ಕಾಲಿಕವಾಗಿ ಪಯಾರ್ಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ಆದೇಶಿಸಿದ್ದಾರೆ.

Anandapura railway station ರಿಪ್ಪನ್‍ಪೇಟೆಯಿಂದ ಆಯನೂರು ಮತ್ತು ಆಯನೂರಿನಿಂದ ರಿಪ್ಪನ್‍ಪೇಟೆಗೆ ಸಂಚರಿಸುವ ಲಘು ವಾಹನಗಳು ರೈಲ್ವೆ ಲೆವೆಲ್ ಕ್ರಾಸ್ ನಂ.79ರ ಮೂಲಕ ಆಯನೂರು, ಕುಂಸಿ, ಚೋರಡಿ, ಗುಂಡೂರು ಕ್ರಾಸ್, ಶೆಟ್ಟಿಕೆರೆ, ಸೂಡೂರು, ರಿಪ್ಪನ್‍ಪೇಟೆ ಹಾಗೂ ರಿಪ್ಪನ್‍ಪೇಟೆಯಿಂದ ಶಿವಮೊಗ್ಗಕ್ಕೆ ಬರುವ ವಾಹನಗಳು ರಿಪ್ಪನ್‍ಪೇಟೆ, ಸೂಡೂರು, ಶೆಟ್ಟಿಕೆರೆ, ಚೋರಡಿ, ಕುಂಸಿ, ಆಯನೂರು, ಶಿವಮೊಗ್ಗ ಮಾರ್ಗವಾಗಿ ಹಾಗೂ ಭಾರಿ ವಾಹನಗಳು ಅಯನೂರು, ಕುಂಸಿ, ಚೋರಡಿ, ಆನಂದಪುರ, ರಿಪ್ಪನ್‍ಪೇಟೆ ಮುಖಾಂತರ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಡಿ.14 ರ ಆದೇಶದಲ್ಲಿ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...