Monday, May 4, 2026
Monday, May 4, 2026

Lakshmisha Tholpadi ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Date:

Lakshmisha Tholpadi ಕನ್ನಡದ ಹಿರಿಯ ವಿದ್ವಾಂಸ ಹಾಗೂ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಂದಿದೆ. ತೋಳ್ಪಾಡಿಯವರು ದಕ್ಷಿಣ ಕನ್ನಡ ದ ಪುತ್ತೂರು ತಾಲೂಕಿನವರಾಗಿದ್ದಾರೆ.

ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕೃತಿಗೆ 2023 ನೇ ಸಾಲಿನ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ.
ಮಾರ್ಚ್ 12 ರಂದು ನಡೆಯುವ ಸಮಾರಂಭದಲ್ಲಿ ಲಕ್ಷ್ಮೀಶ್ ತೋಳ್ಪಾಡಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪ್ರಶಸ್ತಿಯು ಒಂದು ಪತ್ರ ಮತ್ತು ಒಂದು ಲಕ್ಷ ರೂಪಾಯಿ ನಗದನ್ನ ಒಳಗೊಂಡಿದೆ.

Lakshmisha Tholpadi ನನ್ನ ಲೇಖನಗಳನ್ನು ಓದಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ನನಗೆ ತೀವ್ರ ಹರ್ಷವನ್ನುಂಟು ಮಾಡಿದೆ. ನಾನು ಪ್ರಶಸ್ತಿಯ ನಿರೀಕ್ಷೆ ಮಾಡಿರಲಿಲ್ಲ ಎಂದು ಲಕ್ಷ್ಮೀಶ ತೋಳ್ಪಾಡಿ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...