Thursday, June 18, 2026
Thursday, June 18, 2026

Lakshmisha Tholpadi ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Date:

Lakshmisha Tholpadi ಕನ್ನಡದ ಹಿರಿಯ ವಿದ್ವಾಂಸ ಹಾಗೂ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಂದಿದೆ. ತೋಳ್ಪಾಡಿಯವರು ದಕ್ಷಿಣ ಕನ್ನಡ ದ ಪುತ್ತೂರು ತಾಲೂಕಿನವರಾಗಿದ್ದಾರೆ.

ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕೃತಿಗೆ 2023 ನೇ ಸಾಲಿನ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ.
ಮಾರ್ಚ್ 12 ರಂದು ನಡೆಯುವ ಸಮಾರಂಭದಲ್ಲಿ ಲಕ್ಷ್ಮೀಶ್ ತೋಳ್ಪಾಡಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪ್ರಶಸ್ತಿಯು ಒಂದು ಪತ್ರ ಮತ್ತು ಒಂದು ಲಕ್ಷ ರೂಪಾಯಿ ನಗದನ್ನ ಒಳಗೊಂಡಿದೆ.

Lakshmisha Tholpadi ನನ್ನ ಲೇಖನಗಳನ್ನು ಓದಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ನನಗೆ ತೀವ್ರ ಹರ್ಷವನ್ನುಂಟು ಮಾಡಿದೆ. ನಾನು ಪ್ರಶಸ್ತಿಯ ನಿರೀಕ್ಷೆ ಮಾಡಿರಲಿಲ್ಲ ಎಂದು ಲಕ್ಷ್ಮೀಶ ತೋಳ್ಪಾಡಿ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...