Friday, August 7, 2026
Friday, August 7, 2026

Covid-19 News ಕೋವಿಡ್ ಸನ್ನಿವೇಶ ಹಿಂದೆ ಮಾಡಿದ ಲೋಪಗಳನ್ನ ಈಗ ಮಾಡದಿರಿ – ಸಭೆಯಲ್ಲಿ ಅಧಿಕಾರಿಗಳಿಗೆ ಸೀಎಂ ಕಿವಿಮಾತು

Date:

Covid-19 News ತಾಂತ್ರಿಕ ಸಲಹಾ ಸಮಿತಿಯು ನೀಡಿರುವ ಸಲಹೆಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಿ, ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
ಹಿಂದಿನ ಕೋವಿಡ್‌ ಅಲೆಗಳ ಸಂದರ್ಭದಲ್ಲಿ ನಡೆದ ತಪ್ಪುಗಳು ಈ ಬಾರಿ ಆಗಬಾರದು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಕಳೆದ ಬಾರಿ ತೊಂದರೆ ಆಗಿ ಹಲವಾರು ಜನ ಮೃತಪಟ್ಟರು. ಆಕ್ಸಿಜನ್‌ ಲಭ್ಯತೆಯನ್ನು ಖಾತರಿ ಪಡಿಸಬೇಕು.
ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಈ ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Covid-19 News ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು.
ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು.
ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ.
ಎಲ್ಲ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...