Monday, May 4, 2026
Monday, May 4, 2026

CM Siddharamaih ಭೀಕರ ಬರದಿಂದ ತತ್ತರಿಸಿರುವ ರೈತರಿಗೆ₹ 2000 ಮೊದಲ ಕಂತು ಬಿಡುಗಡೆ- ಸಿದ್ಧರಾಮಯ್ಯ

Date:

CM Siddharamaih ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ ರೂ. 2,000 ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

CM Siddharamaih ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...