Wednesday, December 17, 2025
Wednesday, December 17, 2025

CM Siddharamaih ಭೀಕರ ಬರದಿಂದ ತತ್ತರಿಸಿರುವ ರೈತರಿಗೆ₹ 2000 ಮೊದಲ ಕಂತು ಬಿಡುಗಡೆ- ಸಿದ್ಧರಾಮಯ್ಯ

Date:

CM Siddharamaih ಭೀಕರ ಬರದಿಂದ ತತ್ತರಿಸಿರುವ ನಾಡಿನ ರೈತರ ನೆರವಿಗೆ ಧಾವಿಸುವ ಉದ್ದೇಶದಿಂದ ಮೊದಲ ಕಂತಿನ ಬರಪರಿಹಾರವಾಗಿ ರೂ. 2,000 ನಮ್ಮ ಸರ್ಕಾರದ ವತಿಯಿಂದ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್ ಅನುದಾನಕ್ಕೆ ಕಾಯದೆ, ರೈತರ ಹಿತಕಾಪಾಡುವ ಏಕೈಕ ಉದ್ದೇಶದಿಂದ ತಕ್ಷಣದ ನೆರವನ್ನು ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

CM Siddharamaih ಕೃಷಿಯನ್ನು ಲಾಭದಾಯಕ ಉದ್ಯೋಗವಾಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಪ್ರಾಮಾಣಿಕ ಪ್ರಯತ್ನ ನಿರಂತರವಾಗಿರಲಿದೆ ಎಂಬ ವಾಗ್ದಾನವನ್ನು ರಾಷ್ಟ್ರೀಯ ರೈತರ ದಿನದ ಸಂದರ್ಭದಲ್ಲಿ ನೀಡುತ್ತಿದ್ದೇನೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...