Friday, August 14, 2026
Friday, August 14, 2026

Patanjali Institute of Yoga and Nature ಶಿವಮೊಗ್ಗದಲ್ಲಿ ಕನಕದಾಸ ಜಯಂತಿ ಆಚರಣೆ

Date:

Patanjali Institute of Yoga and Nature ಶಿವಮೊಗ್ಗ ನಗರದ ಕುವೆಂಪುರಂಗಮಂದಿರದಲ್ಲಿ ನಡೆದ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ವತಿಯಿಂದ ಶ್ರೀ ಕನಕದಾಸರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶ್ರೀ ಮೈಲಾರೇಶ್ವರ ಗೋರವರ ಡಮರುಗ ಕುಣಿತ ಜನಪದ ಕಲತಂಡ ಕೆ ಗೌರವಿಸಿ ಸನ್ಮಾನಿಸಲಾಯಿತು.

Patanjali Institute of Yoga and Nature ಭಾಗವಹಿಸಿದ ಗೊರವರು ನಿಂಗರಾಜ್. ಎನ್. ಮಾಲತೇಶ್.ಸಂಗಮೇಶ್. ಚಂದ್ರಪ್ಪ ಇತ್ಲ. ಸಂತೋಷ್. ಬಸವರಾಜ್. ಮಾಲತೇಶ್. ಚಂದ್ರಪ್ಪ. ಶೇಖರಪ್ಪ ಬೆಳಕಟ್ಟೆ. ಸಂತೋಷ್ ವೀರಣ ಬೆನವಳ್ಳಿ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಬಳಗಕ್ಕೆ ಶ್ರೀ ಮೈಲಾರೇಶ್ವರ ಗೊರವರ ಢಮರುಗ ಕುಣಿತ ಜಾನಪದ ಕಲಾತಂಡದಿಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...