Thursday, March 19, 2026
Thursday, March 19, 2026

Karnataka Rakshana Vedike ವಾಣಿಜ್ಯ ಮಳಿಗೆಗೆಗಳ ನಾಮಫಲಕಗಳಲ್ಲಿ ಕನ್ನಡೀಕರಣ ತಪ್ಪಿದರೆ ಕ್ರಮ- ಜಿಲ್ಲಾ ಕರವೇ ಎಚ್ಚರಿಕೆ

Date:

Karnataka Rakshana Vedike ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದಂತಹ
ಸಿದ್ಧರಾಮಯ್ಯನವರು ಕರ್ನಾಟಕದಲ್ಲಿ ಕನ್ನಡದ ನಾಮಫಲಕ ಕಡ್ಡಾಯಗೊಳಿಸಲಾಗಿದೆ.
ಆದರೆ ಚಿಕ್ಕಮಗಳೂರಾದ್ಯಂತ ಎಲ್ಲಾ ಅಂಗಡಿ ಮುಂಗಟ್ಟು, ಹೋಟೆಲ್, ರೆಸಾರ್ಟ್
ಹೋಂಸ್ಟೇ , ಅಂಗಡಿ, ಕಛೇರಿಗಳಲ್ಲಿ ಕನ್ನಡದ ನಾಮಫಲಕವನ್ನು ಕಡೆಗಣಿಸಲಾಗಿದೆ.
ಆದ್ದರಿಂದ ಕರ್ನಾಟಕ ರಕ್ಷಾಣಾ ವೇದಿಕೆ ಶಿವರಾಮೇಗೌಡರ ಬಣದ ವತಿಯಿಂದ ದಿನಾಂಕ
: 30.12.2023ರ ಶನಿವಾರ ಬೆಳ್ಳಿಗೆ 11-00 ಗಂಟೆಗೆ ಹನುಮಂತಪ್ಪ ಸರ್ಕಲ್‌ನಿಂದ
ಪ್ರಮುಖ ಬೀದಿಗಳಲ್ಲಿ ಕನ್ನಡ ನಾಮಫಲಕ ಹಾಕಲು ಎಲ್ಲರಿಗೂ ವಿನಂತಿಸಿಕೊಳ್ಳಲಾಗುವುದು.

ಎಲ್ಲರೂ ಕಡ್ಡಾಯವಾಗಿ ಕನ್ನಡದ ನಾಮಫಲಕವನ್ನು ಅಳವಡಿಸಲು ಸಾರ್ವಜನಿಕರಲ್ಲಿ
ಮನವಿ ಮಾಡಿಕೊಳ್ಳುತ್ತಿದ್ದೇವೆ. ಫೆಬ್ರವರಿ 28ರವರೆಗೆ ಕಾಲಾವಕಾಶವನ್ನು ಕೊಡಲಾಗಿದೆ.

Karnataka Rakshana Vedike ಅಷ್ಟರಲ್ಲಿ ಚಿಕ್ಕಮಗಳೂರು ಜಿಲ್ಲಾದ್ಯಾಂತ ಕನ್ನಡದ ನಾಮಫಲಕವನ್ನು ಅಳವಡಿಸಿಕೊಳ್ಳಿ
ಇಲ್ಲದಿದ್ದರೆ ಎಲ್ಲಾ ಅಂಗಡಿ ಮುಂಗಟ್ಟು, ಮಹಲ್, ಹೋಟೆಲ್, ರೆಸಾರ್ಟ್,
ಹೋಂ ಸ್ಟೆ
ಕಛೇರಿಗಳು ಇನ್ನು ಹಲವು ಕಛೇರಿಗಳಲ್ಲಿ ಕನ್ನಡ ನಾಮಫಲಕ ಇಲ್ಲದಿದ್ದರೆ ಮಸಿ
ಬಳಿಯಲಾಗುವುದು ಅಥವಾ ಕಿತ್ತು ಹಾಕಲಾಗುವುದು.
ಆದ್ದರಿಂದ
ರಾಜ್ಯಸರ್ಕಾರ ಆದೇಶದಂತೆ ಚಿಕ್ಕಮಗಳೂರಿನಲ್ಲಿ ಕನ್ನಡಾಧಿಕರಣ
ಮಾಡಲು ಕನ್ನಡ ರಕ್ಷಣಾ ವೇದಿಕೆ ವತಿಯಿಂದ ಕೇಳಿಕೊಳ್ಳುತ್ತೇವೆ. ಈ ಬಗ್ಗೆ ಮುಂದಿನ
ಆಗೂ-ಹೋಗುಗಳಿಗೆ ಜಿಲ್ಲಾಡಳಿತ ಮತ್ತು ನಗರಸಭೆ ನೇರ ಹೊಣೆಗಾರರಾಗುತ್ತಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರು ಕಡ್ಟಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...