Tuesday, March 24, 2026
Tuesday, March 24, 2026

Agricultural Retailers Association ಜಿಲ್ಲಾ ಕೃಷಿಪರಿಕರಗಳ ಮಾರಾಟಗಾರರ ಸಂಘದ ನೂತನ ಕ್ಯಾಲೆಂಡರ್ ಬಿಡುಗಡೆ

Date:

Agricultural Retailers Association ರೈತರಿಗೆ ನೆರವಾಗುವ ಜೊತೆಗೆ ವ್ಯಾಪಾರಕ್ಕೂ ಅಡ್ಡಿಯಾಗದ ರೀತಿ ಯಲ್ಲಿ ವ್ಯವಹಾರ ನಡೆಸಿದರೆ ಮಾತ್ರ ಕೃಷಿಪರಿಕರಗಳ ವ್ಯಾಪಾರಸ್ಥರು ಮುಂದಿನ ದಿನದಲ್ಲಿ ಬದುಕಲು ಸಾಧ್ಯ ಎಂದು ಕೃಷಿ ಮತ್ತು ಪರಿಕರ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷ ಲೋಕಿಕೆರೆ ನಾಗರಾಜ್ ಹೇಳಿದರು.

ಚಿಕ್ಕಮಗಳೂರು ನಗರದ ಐ.ಜಿ.ರಸ್ತೆ ಸಮೀಪ ಜಿಲ್ಲಾ ಕೃಷಿ ಪರಿಕರ ಮತ್ತು ಮಾರಾಟಗಾರ ಸಂಘದ ವತಿಯಿಂದ ಏರ್ಪಡಿಸಿದ್ದ ಹೊಸವರ್ಷದ ನೂತನ ಕ್ಯಾಲೆಂಡರನ್ನು ಸೋಮವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

Agricultural Retailers Association ರಾಜ್ಯಾದ್ಯಂತ ಕೃಷಿಪರಿಕರಗಳ ವ್ಯಾಪಾರಸ್ಥರು ವ್ಯವಹಾರ ನಡೆಸುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ಸಂಘಟನೆಗಳಿಲ್ಲ. ಆ ನಿಟ್ಟಿನಲ್ಲಿ ರಾಜ್ಯಸಂಘದ ಸಹಕಾರ ಪಡೆದುಕೊಂಡು ಜಿಲ್ಲಾ ಮಟ್ಟದಲ್ಲಿ ಸಂಘ ಸ್ಥಾಪಿಸಿದರೆ ವ್ಯಾಪಾರದ ಸಮಸ್ಯೆ ಗಳ ವಿರುದ್ಧ ಒಗ್ಗಟ್ಟಾಗಿ ಹೋರಾಟ ರೂಪಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ರೈತರು ಹಾಗೂ ಕೃಷಿ ಪರಿಕರಗಳ ಜೊತೆ ಅನೋನ್ಯ ಸಂಬಂಧವಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಬ್ಸಿಡಿ ದರದಲ್ಲಿ ಪರಿಕರ ವಿತರಿಸಲಾಗುತ್ತಿದೆ. ಆದರೆ ವ್ಯಾಪಾರಸ್ಥರು ಆಧಾಯಗೊಂಡರೆ ಮಾತ್ರ ಮಾರಾಟ…

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...