Wednesday, July 8, 2026
Wednesday, July 8, 2026

Madhu Bangarappa ದೇವರ ದಯದಿಂದ ಆರಾಮಾಗಿದ್ದೇನೆ.ಯಾರೂ ಆತಂಕಪಡಬೇಡಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

Madhu Bangarappa ಕಾರಿನ ಚಾಲಕ ಸೇರಿದಂತೆ ಎಲ್ಲಾ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ.ನನಗಾಗಿ ಹಾರೈಸಿದ ಶುಭಕೋರಿದ ಪ್ರಾರ್ಥಿಸಿದ ನನ್ನೆಲ್ಲ ಮತಬಾಂಧವರಿಗೂ ಹಿತೈಷಿಗಳಿಗೂ ಜಿಲ್ಲಾ ಹಾಗೂ ಮತಕ್ಷೇತ್ರದ ಜನತೆಗೂ,ಅಭಿಮಾನಿಗಳಿಗೂ,ಪಕ್ಷದ ಎಲ್ಲಾ ಕಾರ್ಯಕರ್ತ ಮುಖಂಡರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...