Monday, April 6, 2026
Monday, April 6, 2026

Madhu Bangarappa ದೇವರ ದಯದಿಂದ ಆರಾಮಾಗಿದ್ದೇನೆ.ಯಾರೂ ಆತಂಕಪಡಬೇಡಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

Madhu Bangarappa ಕಾರಿನ ಚಾಲಕ ಸೇರಿದಂತೆ ಎಲ್ಲಾ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ.ನನಗಾಗಿ ಹಾರೈಸಿದ ಶುಭಕೋರಿದ ಪ್ರಾರ್ಥಿಸಿದ ನನ್ನೆಲ್ಲ ಮತಬಾಂಧವರಿಗೂ ಹಿತೈಷಿಗಳಿಗೂ ಜಿಲ್ಲಾ ಹಾಗೂ ಮತಕ್ಷೇತ್ರದ ಜನತೆಗೂ,ಅಭಿಮಾನಿಗಳಿಗೂ,ಪಕ್ಷದ ಎಲ್ಲಾ ಕಾರ್ಯಕರ್ತ ಮುಖಂಡರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಸಚಿವರೊಂದಿಗೆ ಅಡಿಕೆ ಕೃಷಿಕರ ಸಮಸ್ಯೆ ಚರ್ಚಿಸಿದ ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ...

Chamber of Commerce Shivamogga ಸಂಗೀತದಿಂದ ಖಿನ್ನತೆ ದೂರವಾಗಿ ಜೀವನೋತ್ಸಹ ಮೂಡುತ್ತದೆ- ಎಸ್.ಆರ್.ಮಂಜುನಾಥ್

Chamber of Commerce Shivamogga ತಂತ್ರಜ್ಞಾನ ಯುಗದಲ್ಲಿ ನಮ್ಮ ವೃತ್ತಿಯ ಜೊತೆಗೆ...

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರಿದೀಪ- ಎಸ್.ಎನ್.ಚನ್ನಬಸಪ್ಪ

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...