Tuesday, October 1, 2024
Tuesday, October 1, 2024

Madhu Bangarappa ದೇವರ ದಯದಿಂದ ಆರಾಮಾಗಿದ್ದೇನೆ.ಯಾರೂ ಆತಂಕಪಡಬೇಡಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

Madhu Bangarappa ಕಾರಿನ ಚಾಲಕ ಸೇರಿದಂತೆ ಎಲ್ಲಾ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ.ನನಗಾಗಿ ಹಾರೈಸಿದ ಶುಭಕೋರಿದ ಪ್ರಾರ್ಥಿಸಿದ ನನ್ನೆಲ್ಲ ಮತಬಾಂಧವರಿಗೂ ಹಿತೈಷಿಗಳಿಗೂ ಜಿಲ್ಲಾ ಹಾಗೂ ಮತಕ್ಷೇತ್ರದ ಜನತೆಗೂ,ಅಭಿಮಾನಿಗಳಿಗೂ,ಪಕ್ಷದ ಎಲ್ಲಾ ಕಾರ್ಯಕರ್ತ ಮುಖಂಡರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...