Saturday, December 6, 2025
Saturday, December 6, 2025

Madhu Bangarappa ದೇವರ ದಯದಿಂದ ಆರಾಮಾಗಿದ್ದೇನೆ.ಯಾರೂ ಆತಂಕಪಡಬೇಡಿ- ಸಚಿವ ಮಧು ಬಂಗಾರಪ್ಪ

Date:

Madhu Bangarappa ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

Madhu Bangarappa ಕಾರಿನ ಚಾಲಕ ಸೇರಿದಂತೆ ಎಲ್ಲಾ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ.ನನಗಾಗಿ ಹಾರೈಸಿದ ಶುಭಕೋರಿದ ಪ್ರಾರ್ಥಿಸಿದ ನನ್ನೆಲ್ಲ ಮತಬಾಂಧವರಿಗೂ ಹಿತೈಷಿಗಳಿಗೂ ಜಿಲ್ಲಾ ಹಾಗೂ ಮತಕ್ಷೇತ್ರದ ಜನತೆಗೂ,ಅಭಿಮಾನಿಗಳಿಗೂ,ಪಕ್ಷದ ಎಲ್ಲಾ ಕಾರ್ಯಕರ್ತ ಮುಖಂಡರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುವುದಾಗಿ ಸಚಿವರು ಸ್ಪಷ್ಟಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...