Monday, August 3, 2026
Monday, August 3, 2026

JCI Shivamogga ಶಿವಮೊಗ್ಗದಲ್ಲಿ ಜೆಸಿಐ ವಲಯ ಅಧಿಕಾರಿಗಳ ತರಬೇತಿ & ವಿಚಾರ ಸಂಕಿರಣ

Date:

JCI Shivamogga ಶಿವಮೊಗ್ಗ ನಗರದಲ್ಲಿ ಜೆಸಿಐ ವಲಯ ಅಧಿಕಾರಿಗಳ ತರಬೇತಿ ವಿಚಾರ ಸಂಕಿರಣ ಯಶಸ್ವಿಯಾಗಿ ಜರುಗಿತ್ತು.

ಜೆಸಿಐ ಸಾನೆಟ ಚಂದ್ರಾಮಪ್ಪ ಮತ್ತು ಜೆಸಿಐ ಸೆನೆಟ್ ಕೇದಾರೇಶ್ವರ ಉಪನ್ಯಾಸ ನೀಡಿದರು. ಜೆಸಿಐ ರಾಷ್ಟ್ತ್ರೀಯ ಉಪಾಧ್ಯಕ್ಷರಾದ ಎಸ್ ವಿ ಶಾಸ್ತ್ರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

JCI Shivamogga ಜೆಸಿ ಶಿವಕುಮಾರ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೆಸಿ ಚನ್ನವೀರೇಶ್ ವಲಯ ಅಧ್ಯಕ್ಷರು, ಜೆಸಿ ನವೀನ್ ತಲಾರಿ ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ತರಬೇತಿ ಆಯೋಜಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...