Wednesday, September 16, 2026
Wednesday, September 16, 2026

Covid Virus ಕೋವಿಡ್ ಉಪತಳಿ ಬಗ್ಗೆ ಆತಂಕ ಬೇಡ- ಡಾ.ಶರಣ ಪ್ರಕಾಶ್ ಪಾಟೀಲ್

Date:

Covid Virus ಕೋವಿಡ್ 19 ವೇರಿಯಂಟ್ ಜೆಎನ್.1 ರ ಪ್ರಕರಣಗಳ ಕುರಿತು, ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, “ಪ್ರಕರಣಗಳು ಹೆಚ್ಚಾಗುತ್ತಿವೆ ಆದರೆ ಪರಿಸ್ಥಿತಿಯು ಆತಂಕಕಾರಿಯಾಗಿಲ್ಲ, ಜನರು ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಜಿಲ್ಲಾ ಆಸ್ಪತ್ರೆಗಳು ಹಾಸಿಗೆಗಳನ್ನು ಸಿದ್ಧವಾಗಿರಿಸಲು ಸೂಚಿಸಲಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...