Thursday, March 19, 2026
Thursday, March 19, 2026

Shri Mukeshwar Swami ಜನವರಿ 1 ರಂದು ಸೊರಬದ ಬೆಣ್ಣಿಗೇರೆಯಲ್ಲಿ ಹೋರಿ ಓಡಿಸುವ ಸ್ಪರ್ಧೆ

Date:

Shri Mukeshwar Swami ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬೆಣ್ಣಿಗೇರೆ ಗ್ರಾಮದಲ್ಲಿ 2024ರ ಜನವರಿ 1 ರಂದು ಬೆಳಗ್ಗೆ 8 ರಿಂದ ಸಂಜೆ 4ರವರೆಗೆ “ಹೋರಿ ಓಡಿಸುವ ಸ್ಪರ್ಧೆ” ಹಮ್ಮಿಕೊಳ್ಳಲಾಗಿದೆ.

ಶ್ರೀ ಮೂಕೇಶ್ವರ ಸ್ವಾಮಿಗಳು ಸುಕ್ಷೇತ್ರ ಗುಡ್ಡದ ಮಲ್ಲಾಪುರ ಮತ್ತು ಶ್ರೀ ಶಿವಾಲಿ ಸ್ವಾಮಿಗಳು ಸುಕ್ಷೇತ್ರ ಸಾತೇನಹಳ್ಳಿ ಆಶೀರ್ವಾದದೊಂದಿಗೆ 25 ವರ್ಷಗಳ ನಂತರ “ಮಿಡಿನಾಗ ಮತ್ತು ಅಶ್ವಮೇಧ” ಹೋರಿ ತವರೂರಿನಲ್ಲಿ ಹೋರಿ ಓಡಿಸುವ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

Shri Mukeshwar Swami ಬಂಗಾರ, ಬೈಕ್ ಸೇರಿದಂತೆ ವೈವಿಧ್ಯ ಬಹುಮಾನಗಳನ್ನು ನೀಡಲಿದ್ದು, ವಿಶೇಷ ಬಹುಮಾನ 1 ಪೀಪಿ ಹೋರಿಗೆ 10 ಗ್ರಾಂ ಬಂಗಾರ, ಬಂಪರ್ ಬಹುಮಾನ 1 ಪೀಪಿ, 1 ಸಣ್ಣ ಹೋರಿಗೆ ಬೈಕ್, ಮೊದಲ ಬಹುಮಾನ 20 ಗ್ರಾಂ ಬಂಗಾರ, ಎರಡನೇ ಬಹುಮಾನ 6 ಗ್ರಾಂ ಬಂಗಾರ, ಮೂರನೇ ಬಹುಮಾನ 6 ಫ್ರೀಡ್ಜ್, ನಾಲ್ಕನೇ ಬಹುಮಾನ ಎಲ್‌ಇಡಿ ಟಿವಿ, ಹೀಗೆ ವಿಶೇಷ ಬಹುಮಾನಗಳಿವೆ.

ಉತ್ತಮ ಹೋರಿ ಹಿಡಿತಗಾರರಿಗೆ ಪ್ರಥಮ ಬಹುಮಾನ 7500 ರೂ. ಟ್ರೋಫಿ, ಎರಡನೇ ಬಹುಮಾನ 5 ಸಾವಿರ ರೂ. ಟ್ರೋಪಿ, ಮೂರನೇ ಬಹುಮಾನ 2500 ರೂ. ಟ್ರೋಫಿ ನೀಡಲಾಗುತ್ತದೆ. ಪ್ರವೇಶ ನಿಯಮ ಹಾಗೂ ಮಾಹಿತಿಗೆ 9972434959, 7022029862, 9880124793 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...