Thursday, September 17, 2026
Thursday, September 17, 2026

S N Channabasappa ಅಪೂರ್ಣವಾಗಿರುವ ಕೊಳೆಗೇರಿ& ವಸತಿ ಮಂಡಳಿ ಮನೆಗಳ ಕಾಮಗಾರಿ ಕುರಿತು ಸಚಿವರೊಂದಿಗೆ ಸಭೆ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ .ಎನ್ ಚನ್ನಬಸಪ್ಪ ಅವರು ವಿಧಾನಸೌಧದಲ್ಲಿ ಮಾನ್ಯ ವಸತಿ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಂಪುಟ ಸಚಿವರಾದ ಜಮೀರ್ ಅಹ್ಮದ್ ಅವರನ್ನು ಭೇಟಿ ಮಾಡಿ, ನೆನೆಗುದಿಗೆ ಬಿದ್ದಿರುವ ಕೊಳೆಗೇರಿ ಹಾಗೂ ವಸತಿ ಮಂಡಳಿಯ ಮನೆಗಳ ಕಟ್ಟಡ ಕಾಮಗಾರಿಯ ಕುರಿತಂತೆ ಸಭೆ ನಡೆಸಿ, ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

S N Channabasappa ಈ ಸಂದರ್ಭದಲ್ಲಿ ಹಿರಿಯರಾದ ಕೆ.ಎಸ್ ಈಶ್ವರಪ್ಪನವರು, ಜ್ಞಾನೇಶ್ವರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...