Tuesday, March 24, 2026
Tuesday, March 24, 2026

Vande Mataram Train ಮತ್ತೆ ಕರ್ನಾಟಕಕ್ಕೆ ತ್ರಿವಳಿ ರೈಲುಗಳ ಸೇವೆ ಲಭ್ಯ- ಮೋದಿಯವರ ಕೊಡುಗೆ

Date:

ಒಂದೇ ದಿನ ಕರ್ನಾಟಕಕ್ಕೆ ಬರುತ್ತಿವೆ ತ್ರಿವಳಿ ರೈಲುಗಳು.

ಮತ್ತೆರೆಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಾಗೂ, ಅಮೃತ್ ಭಾರತ್ ರೈಲು ಇಂದಿನಿಂದ ಕನ್ನಡಿಗರಿಗೆ ಸೇವೆ ಒದಗಿಸಲಿವೆ‌.

Vande Mataram Train ಹೊಸ ವಂದೇ ಭಾರತ್ ರೈಲುಗಳು ಮಂಗಳೂರು – ಮಡ್ಗಾಂವ್ ನಡುವೆ ಹಾಗೂ ಬೆಂಗಳೂರು -ಕೊಯಮತ್ತೂರ್ ನಡುವೆ ಸಂಚರಿಸಿದರೆ, ಅಮೃತ್ ಭಾರತ್ ರೈಲು ಮಾಲ್ಡಾ ಬೆಂಗಳೂರು ನಡುವೆ ಸಂಚರಿಸಲಿದೆ.

ಕನ್ನಡಿಗರಿಗೆ ಈ ವಿಶೇಷ ರೈಲುಗಳ ಕೊಡುಗೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರಕ್ಕೆ, ಸಮಸ್ತ ಕನ್ನಡಿಗರ ಪರವಾಗಿ ತುಂಬು ಹೃದಯದ ಧನ್ಯವಾದ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...