Wednesday, July 8, 2026
Wednesday, July 8, 2026

Vande Mataram Train ಮತ್ತೆ ಕರ್ನಾಟಕಕ್ಕೆ ತ್ರಿವಳಿ ರೈಲುಗಳ ಸೇವೆ ಲಭ್ಯ- ಮೋದಿಯವರ ಕೊಡುಗೆ

Date:

ಒಂದೇ ದಿನ ಕರ್ನಾಟಕಕ್ಕೆ ಬರುತ್ತಿವೆ ತ್ರಿವಳಿ ರೈಲುಗಳು.

ಮತ್ತೆರೆಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಾಗೂ, ಅಮೃತ್ ಭಾರತ್ ರೈಲು ಇಂದಿನಿಂದ ಕನ್ನಡಿಗರಿಗೆ ಸೇವೆ ಒದಗಿಸಲಿವೆ‌.

Vande Mataram Train ಹೊಸ ವಂದೇ ಭಾರತ್ ರೈಲುಗಳು ಮಂಗಳೂರು – ಮಡ್ಗಾಂವ್ ನಡುವೆ ಹಾಗೂ ಬೆಂಗಳೂರು -ಕೊಯಮತ್ತೂರ್ ನಡುವೆ ಸಂಚರಿಸಿದರೆ, ಅಮೃತ್ ಭಾರತ್ ರೈಲು ಮಾಲ್ಡಾ ಬೆಂಗಳೂರು ನಡುವೆ ಸಂಚರಿಸಲಿದೆ.

ಕನ್ನಡಿಗರಿಗೆ ಈ ವಿಶೇಷ ರೈಲುಗಳ ಕೊಡುಗೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರಕ್ಕೆ, ಸಮಸ್ತ ಕನ್ನಡಿಗರ ಪರವಾಗಿ ತುಂಬು ಹೃದಯದ ಧನ್ಯವಾದ ಎಂದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...