Wednesday, July 8, 2026
Wednesday, July 8, 2026

Bhumi NGO ಭೂಮಿ ಸಂಸ್ಥೆ ವತಿಯಿಂದ ವಿಶ್ವಮಾನವ ದಿನಾಚರಣೆ

Date:

Bhumi NGO ದುರ್ಗಿಗುಡಿ ಭೂಮಿ ಸಂಸ್ಥೆ ಕಚೇರಿಯಲ್ಲಿ ಕುವೆಂಪು ಅವರ ಜಯಂತಿಯ ಅಂಗವಾಗಿ ವಿಶ್ವಮಾನವ ದಿನಾಚರಣೆ ಆಚರಿಸಲಾಯಿತು.

ಲಕ್ಷ್ಮೀಕಾಂತ್ ಕೇಂದ್ರೀಯ ಕ್ಷೇತ್ರ ಪ್ರಚಾರ ಇಲಾಖೆಯ ಸಂವಹನ ಅಧಿಕಾರಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕೆ ಜಿ ವೆಂಕಟೇಶ್ ಪತ್ರಕರ್ತರು ಕುವೆಂಪು ಅವರ ಜೀವನ ಚರಿತ್ರೆಯ ಬಗ್ಗೆ ಉಪನ್ಯಾಸ ನೀಡಿದರು.

ಜೆಸಿ ನವೀನ್ ತಲಾರಿ ಅಧ್ಯಕ್ಷತೆವಹಿಸಿದ್ದರು.
ಕಾಮನ್ ಮ್ಯಾನ್ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಬಿಲಿಗಿ, ಪತ್ರಕರ್ತರಾದ ಷಡಕ್ಷರಿ, ನಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...