Monday, August 24, 2026
Monday, August 24, 2026

Bhumi NGO ಭೂಮಿ ಸಂಸ್ಥೆ ವತಿಯಿಂದ ವಿಶ್ವಮಾನವ ದಿನಾಚರಣೆ

Date:

Bhumi NGO ದುರ್ಗಿಗುಡಿ ಭೂಮಿ ಸಂಸ್ಥೆ ಕಚೇರಿಯಲ್ಲಿ ಕುವೆಂಪು ಅವರ ಜಯಂತಿಯ ಅಂಗವಾಗಿ ವಿಶ್ವಮಾನವ ದಿನಾಚರಣೆ ಆಚರಿಸಲಾಯಿತು.

ಲಕ್ಷ್ಮೀಕಾಂತ್ ಕೇಂದ್ರೀಯ ಕ್ಷೇತ್ರ ಪ್ರಚಾರ ಇಲಾಖೆಯ ಸಂವಹನ ಅಧಿಕಾರಿ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕೆ ಜಿ ವೆಂಕಟೇಶ್ ಪತ್ರಕರ್ತರು ಕುವೆಂಪು ಅವರ ಜೀವನ ಚರಿತ್ರೆಯ ಬಗ್ಗೆ ಉಪನ್ಯಾಸ ನೀಡಿದರು.

ಜೆಸಿ ನವೀನ್ ತಲಾರಿ ಅಧ್ಯಕ್ಷತೆವಹಿಸಿದ್ದರು.
ಕಾಮನ್ ಮ್ಯಾನ್ ಸಂಸ್ಥೆಯ ಅಧ್ಯಕ್ಷರಾದ ಗಣೇಶ್ ಬಿಲಿಗಿ, ಪತ್ರಕರ್ತರಾದ ಷಡಕ್ಷರಿ, ನಾಗರಾಜ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...