Wednesday, July 8, 2026
Wednesday, July 8, 2026

S N Channabasappa ಶಾಸಕ ಚೆನ್ನಿ ಅವರಿಂದ ಮನೆ ಮನೆಗೆ‌ ಅಯೋಧ್ಯೆ ಕರಪತ್ರ & ಮಂದಿರ ಮಂತ್ರಾಕ್ಷತೆ ವಿತರಣೆ

Date:

S N Channabasappa ಇದೇ ತಿಂಗಳ ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದೆ. ಇದೇ ಸಂದರ್ಭದಲ್ಲಿ ವಾರ್ಡ್ ನಂಬರ್ 1ರ ಬೊಮ್ಮನಕಟ್ಟೆ ಹಾಗೂ ಸೋಮಿನಕೊಪ್ಪ ಭಾಗದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮನೆಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ .ಎನ್ ಚನ್ನಬಸಪ್ಪ ಅವರು ಆ ಭಾಗದ ಕಾರ್ಯಕರ್ತರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ಚಾಲನೆ S N Channabasappa ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...