Saturday, December 6, 2025
Saturday, December 6, 2025

AIR Bhadravati ಸ್ವಚ್ಛತೆಯೆಡೆಗೆ ನಮ್ಮ ಪಯಣ- ಬಾನುಲಿ ಸರಣಿ

Date:

AIR Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ಜ. 03 ರಿಂದ ಪ್ರತಿ ಬುಧವಾರ ಬೆಳಗ್ಗೆ 8.30ಕ್ಕೆ ‘ಸ್ವಚ್ಛತೆಯೆಡೆಗೆ ನಮ್ಮ ಪಯಣ’ ಸ್ವಚ್ಛಭಾರತ ಅಭಿಯಾನ ಕುರಿತ ವಿಶೇಷ ಸರಣಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿಯ ಪಿ.ಡಿ.ಓಗಳು ಮತ್ತು ಫಲಾನುಭವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ.

ಮೊದಲ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿಯ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರೊಡನೆ ವಿಶೇಷ ಸಂದರ್ಶನ ಪ್ರಸಾರವಾಗಲಿದೆ.

AIR Bhadravati ಈ ಕಾರ್ಯಕ್ರಮ ಭದ್ರಾವತಿ ಆಕಾಶವಾಣಿ FM103.5 ಹಾಗೂ MW675Khz ನಲ್ಲಿ ಹಾಗೂ ವಿಶ್ವದಾದ್ಯಂತ Prasarabharati ‘newsonair’ App ನಲ್ಲಿ ಭದ್ರಾವತಿ ಕೇಂದ್ರ ಮೂಲಕ ಪ್ರಸಾರ ಸಮಯದಲ್ಲಿ ಕೇಳಬಹುದು ಹಾಗೂ ಪ್ರಸಾರ ನಂತರ ಆಕಾಶವಾಣಿ ಭದ್ರಾವತಿ ಯುಟ್ಯೂಬ್ ಚಾನಲ್‍ನಲ್ಲಿ ಕೇಳಬಹುದಾಗಿದೆ ಎಂದು ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...