Monday, February 2, 2026
Monday, February 2, 2026

CT Ravi Protest In Chikkamagaluru “ನನ್ನನ್ನೂ ಬಂಧಿಸಿ” ಪ್ಲೆ ಕಾರ್ಡ್ ಹಿಡಿದು ಸಿ.ಟಿ.ರವಿ ಪ್ರತಿಭಟನೆ

Date:

CT Ravi Protest In Chikkamagaluru ಕರಸೇವಕ ಶ್ರೀಕಾಂತ ಪೂಜಾರಿ ಬಂಧನ ವಿರೋಧಿಸಿ ನಿನ್ನೆ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಇಂದು ಸಿ.ಟಿ ರವಿ ಪೊಲೀಸ್ ಠಾಣೆ ಎದುರು ಪ್ಲೇ ಕಾರ್ಡ್ ಹಿಡಿದು ತನ್ನನ್ನೂ ಬಂಧಿಸುವಂತೆ ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ 1992 ರಲ್ಲಿ ನಡೆದ ರಾಮಜನ್ಮಭೂಮಿ ಹೋರಾಟ ವೇಳೆ ದಾಖಲಾಗಿದ್ದ ಹಳೇ ಪ್ರಕರಣದಲ್ಲಿ ಕಳೆದ ವಾರ ಬಂಧಿಸಲ್ಪಟ್ಟ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ಹುಬ್ಬಳ್ಳಿಯಲ್ಲಿ ಅಯೋಧ್ಯೆ ಕರಸೇವಕ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸುದೀರ್ಘ ಕಾಲದ ತನ್ನ ದ್ವೇಷ ಭಾವನೆಯನ್ನು ಹೊರಗೆ ಹಾಕಿದೆ ಎಂದು ಪ್ರತಿಭಟನೆ ನಡೆಸಿದ್ದರು.
ಇದೀಗ ಶ್ರೀ ರಾಮ್ ಜಯ ರಾಮ್ ಜಯ ಜಯ ರಾಮ್ ಎನ್ನುತ್ತಾ ಕುಳಿತಿರುವ ಮಾಜಿ ಸಚಿವ ಸಿ.ಟಿ ರವಿ, ನಾನು ಕ್ರಿ.ಶ 1992 ರ ಡಿಸೆಂಬರ್ 06 ರ ಅಯೋಧ್ಯೆಯ ಶ್ರೀ ರಾಮ ಮಂದಿರರ ಕರ ಸೇವಕ, ನನ್ನನ್ನೂ ಬಂಧಿಸಿ ಎಂಬ ಪ್ಲೇ ಕಾರ್ಡ್ ಹಿಡಿದು ಪೊಲೀಸ್ ಠಾಣೆ CT Ravi Protest In Chikkamagaluru ಎದುರು ವಿಭಿನ್ನ ಪ್ರತಿಭಟನೆಗೆ ಕುಳಿತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...