Tuesday, October 1, 2024
Tuesday, October 1, 2024

Sabarimalai Ayyappaswamy ಶಬರಿಮಲೆ ಸನ್ನಿಧಾನದಲ್ಲಿ ಅನ್ನದಾನಕ್ಕಾಗಿ ಒಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನ

Date:

Sabarimalai Ayyappaswamy ಶಿವಮೊಗ್ಗದಲ್ಲಿ ಶಬರಿಮಲೈ ಅಯ್ಯಪ್ಪಸ್ವಾಮಿ ಸೇವಾ ಸಮಾಜಂ,
SASS ಶಿವಮೊಗ್ಗ ನಗರ ಘಟಕ ವತಿಯಿಂದ
ಶಬರಿ ಮಲೈ ಸನ್ನಿದಾನಕ್ಕೆ ಬರುವ ಸ್ವಾಮಿಗಳಿಗೆ ಅನ್ನದಾನಕ್ಕಾಗಿ ಪ್ರತಿ ಮನೆಯಿಂದ ಒಂದು ಮುಷ್ಟಿ ಅಕ್ಕಿ ಹಾಗೂ ಇತರೆ ಸಾಮಾಗ್ರಿಗಳು (ಬೆಳೆ, ಕಾಳು ,ಅಡುಗೆಎಣ್ಣೆ) ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಅಭಿಯಾನದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ, ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Sabarimalai Ayyappaswamy ಜನವರಿ 8 ರಂದು ಸಂಜೆ 6ಗಂಟೆಗೆ ಸಾಮೂಹಿಕ ಪಡಿಪೂಜೆ ಹಾಗೂ ಶಕ್ತಿ ಪೂಜೆಯನ್ನು ಆಯೋಜಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪೂಜೆಗೆ ಭಾಗಿಯಾಗ ಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...