Thursday, March 19, 2026
Thursday, March 19, 2026

Water revenue ನೀರಿನ ಕಂದಾಯ ವಸೂಲಾತಿಗೆ ಶಿವಮೊಗ್ಗದ ವಿವಿಧೆಡೆ ಕೌಂಟರ್ ಗಳ ಆರಂಭ

Date:

Water revenue ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 07/01/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಭಾರತೀಯ ಸಭಾಭವನ ಎದುರು, ಆರ್.ಎಂ.ಎಲ್.ನಗರ, ಬಸವೇಶ್ವರ ದೇವಸ್ಥಾನದ ಹತ್ತಿರ, ಗಾಂಧಿ ಬಜಾರ್, ದೇವರಾಜ್ ಅರಸ್ ಬಡಾವಣೆ ಪೆಟ್ರೋಲ್ ಬಂಕ್ ಹತ್ತಿರ, ಸೋಮಿನಕೊಪ್ಪ ರಸ್ತೆ, ಬಾಪೂಜಿನಗರ ಮುಖ್ಯರಸ್ತೆ ರಾಮಮಂದಿರ ಹತ್ತಿರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್, ದ್ರೌಪದಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water revenue ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...