Sunday, August 2, 2026
Sunday, August 2, 2026

Water revenue ನೀರಿನ ಕಂದಾಯ ವಸೂಲಾತಿಗೆ ಶಿವಮೊಗ್ಗದ ವಿವಿಧೆಡೆ ಕೌಂಟರ್ ಗಳ ಆರಂಭ

Date:

Water revenue ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ದಿ: 07/01/2024 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಭಾರತೀಯ ಸಭಾಭವನ ಎದುರು, ಆರ್.ಎಂ.ಎಲ್.ನಗರ, ಬಸವೇಶ್ವರ ದೇವಸ್ಥಾನದ ಹತ್ತಿರ, ಗಾಂಧಿ ಬಜಾರ್, ದೇವರಾಜ್ ಅರಸ್ ಬಡಾವಣೆ ಪೆಟ್ರೋಲ್ ಬಂಕ್ ಹತ್ತಿರ, ಸೋಮಿನಕೊಪ್ಪ ರಸ್ತೆ, ಬಾಪೂಜಿನಗರ ಮುಖ್ಯರಸ್ತೆ ರಾಮಮಂದಿರ ಹತ್ತಿರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್, ದ್ರೌಪದಮ್ಮ ಸರ್ಕಲ್ ಆಟೋ ಸ್ಟ್ಯಾಂಡ್ ಹತ್ತಿರ” ಈ ಎಲ್ಲಾ ಕಡೆಗಳಲ್ಲಿ ವಿಶೇಷ ನೀರಿನ ಕಂದಾಯ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದೆ.
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ.

Water revenue ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...