Wednesday, October 2, 2024
Wednesday, October 2, 2024

Srivajreswari Kannada Youth Association ಶಿವಮೊಗ್ಗ ಶ್ರೀವಜ್ರೇಶ್ವರಿ ಕನ್ನಡ ಯುವಕರ ಸಂಘದ ಪದಾಧಿಕಾರಿಗಳ ಆಯ್ಕೆ

Date:

Srivajreswari Kannada Youth Association ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ನೂತನ ಗೌರವ ಅಧ್ಯಕ್ಷರಾಗಿ ದಾನೇಶ್, ಅಧ್ಯಕ್ಷರಾಗಿ ಶ್ರೀನಿವಾಸ ವಿನ್ಯಾಸ, ಉಪಾಧ್ಯಕ್ಷರಾಗಿ ಮಿಲನ್‌ಕುಮಾರ್, ಕಾರ್ಯದರ್ಶಿಯಾಗಿ ಸೋಮೇಶ್ ಮತ್ತು ಖಜಾಂಚಿಯಾಗಿ ಕೃಷ್ಣ ಸಿ. ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Srivajreswari Kannada Youth Association ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...

CM Siddharamaih ಸಿದ್ಧರಾಮಯ್ಯ ರಾಜಿನಾಮೆ ಬೇಡ.ಬೆಂಬಲಿಸಿ ಜನಜಾಥಾ-‘ಅಹಿಂದ’ ಮಹೇಶ್

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದು ಬೇಡ....