Tuesday, February 3, 2026
Tuesday, February 3, 2026

Sangeet Samarapan Trust ಜನವರಿ 6 ರಂದು ಸುಗಮ ಸಂಗೀತ & ದಾಸರ ಪದಗಳ ಕಲಿಕಾ ಶಿಬಿರ

Date:

Sangeet Samarapan Trust ಜನವರಿ 6 ರಂದು ಸಂಗೀತ್ ಸಮರ್ಪಣ್ ಟ್ರಸ್ಟ್ (ರಿ.) ವತಿಯಿಂದ ಸುಗಮ ಸಂಗೀತ ಮತ್ತು ದಾಸರಪದಗಳ ಕಲಿಕಾ ಶಿಬಿರವನ್ನು ಬೆಳಿಗ್ಗೆ 10 ರಿಂದ ಸಂಜೆ 6 ಘಂಟೆವರೆಗೆ ಶಿವಮೊಗ್ಗದ
ಶ್ರೀ ವೀರೇಶ್ವರ್ ಪುಣ್ಯಾಶ್ರಮದಲ್ಲಿ ಏರ್ಪಡಿಸಲಾಗಿದೆ.

ಈ ಶಿಬಿರ ನಡೆಸಿಕೊಡಲು ತಮ್ಮ ಕಂಚಿನ ಕಂಠ ಹಾಗೂ ಅದ್ಭುತ ಸಂಗೀತ ಸಂಯೋಜಕರಾಗಿ ದಾಸಸಾಹಿತ್ಯದ ಮಹತ್ವವನ್ನು ವಿಶ್ವದಾದ್ಯಂತ ಪಸರಿಸಿದ
ಹರಿದಾಸ ಸಂಗೀತ ರತ್ನ
ಶ್ರೀಯುತ ಪುತ್ತೂರು ನರಸಿಂಹ ನಾಯಕ್ ಅವರು ಆಗಮಿಸಲಿದ್ದಾರೆ.

ಈ ಅತ್ಯದ್ಭುತ ಅವಕಾಶವನ್ನು ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಎಲ್ಲ ಸಂಗೀತಾಸಕ್ತರು ಬಳಸಬಹುದು.

Sangeet Samarapan Trust ಹೆಚ್ಚಿನ ಮಾಹಿತಿಗಾಗಿ, ಹಾಗೂ ನೊಂದಣಿಗಾಗಿ ಸಂಪರ್ಕಿಸಿ :
9980315679.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...