Friday, December 5, 2025
Friday, December 5, 2025

Sharada Puryanaik ಕೂಡಲಿ ತುಂಗಭದ್ರಾ ಸಂಗಮದಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ಕೆ ಚಾಲನೆ

Date:

Sharada Puryanaik ಇಂದು ಮೀನುಗಾರಿಕೆ ಇಲಾಖೆಯಿಂದ ತುಂಗಭದ್ರ ನದಿ ಭಾಗಕ್ಕೆ ಬಿತ್ತನೆ ಮಾಡಲಾಗುವ 2 ಲಕ್ಷ ವಿವಿಧ ತಳಿಯ ಬಲಿತ ಮೀನು ಮರಿಗಳನ್ನು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯ ನಾಯಕ್ ರವರು ಶಿವಮೊಗ್ಗ ತಾಲೂಕಿನ ಕೂಡ್ಲಿಯ ಸಂಗಮದಲ್ಲಿ ಮೀನು ಮರಿ ಬಿತ್ತನೆಗೆ ಚಾಲನೆ ನೀಡಿದರು.

Sharada Puryanaik ಈ ಸಂದರ್ಭದಲ್ಲಿ ಕೂಡ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಇಲಾಖೆಯ ಅಧಿಕಾರಿಗಳಾದ ಜಿ ಎಮ್ ಶಿವಕುಮಾರ್ ಮೀನುಗಾರಿಕೆ ಉಪ ನಿರ್ದೇಶಕರು ಶಿವಮೊಗ್ಗ, ಶ್ರೀ ರಾಘವೇಂದ್ರ ಕೆ ಎಸ್ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶಿವಮೊಗ್ಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ತುಂಗಾ ಮಹಿಳಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮೀನುಗಾರರು ಹಾಗೂ ಸ್ಥಳೀಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...