Thursday, June 18, 2026
Thursday, June 18, 2026

JCI Shimoga Malnad ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3 ನೇ ಪದಗ್ರಹಣ ಸಮಾರಂಭ

Date:

JCI Shimoga Malnad ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸಮಾರಂಭದಲ್ಲಿ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ನಾಗರಾಜ್ ಎಸ್.ಅಂಗಡಿ ಹಾಗೂ ಕಾರ್ಯದರ್ಶಿಯಾಗಿ ರುದ್ರೇಶ ಕೋರಿ ಅಧಿಕಾರ ಸ್ವೀಕರಿಸಿದರು.

ಶಿವಮೊಗ್ಗ ನಗರದ ಶುಭಂ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸ್ವೀಕಾರ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು.

ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಗುಂಡಯ್ಯ ಹಿರೇಮಠ್ ಅತಿಥಿಯಾಗಿ ಪಾಲ್ಗೊಂಡಿದ್ದರು.

ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ, ಜೆಸಿಐ ಸೆನೆಟರ್ ಡಾ. ಎಸ್.ವಿ.ಶಾಸ್ತ್ರಿ ಉದ್ಘಾಟಿಸಿದರು.

ಸಹಕಾರಿ ದುರೀಣ ನಾಗರಾಜ್ ಹರತಾಳು, ನಿಕಟಪೂರ್ವ ವಲಯ ಅಧ್ಯಕ್ಷ ಅನುಷ್ ಗೌಡ ಅವರು ನೂತನ ಅಧ್ಯಕ್ಷರಿಗೆ ಶುಭಕೋರಿದರು.

ವಲಯ ಅಧ್ಯಕ್ಷ ಚನ್ನವಿರೇಶ್ ಹಾವಣಗಿ ನೂತನ ಅಧ್ಯಕ್ಷರಿಗೆ ಪ್ರಮಾಣ ವಚನ ಬೋಧಿಸಿದರು.

ವಲಯ ಉಪಾಧ್ಯಕ್ಷ ಸಂತೋಷ್ ಸೋಗಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಜೆಸಿಐ ಶಿವಮೊಗ್ಗ ಚಿರಂತನ 2023 ಅಧ್ಯಕ್ಷೆ ಡಾ. ಎಸ್.ಬಿ.ಭಾಗ್ಯಲಕ್ಷ್ಮೀ ಆಚಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ಥಾಪಕ ಅಧ್ಯಕ್ಷೆ ಶಾಂತಾ ಶೆಟ್ಟಿ ಉಪಸ್ಥಿತರಿದ್ದರು.

JCI Shimoga Malnad ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ ಅಧ್ಯಕ್ಷರಾಗಿ ಡಾ. ನಾಗರಾಜ ಎಸ್.ಅಂಗಡಿ, ಕಾರ್ಯದರ್ಶಿಯಾಗಿ ರುದ್ರೇಶ್ ಕೋರಿ, ಸಹ ಕಾರ್ಯದರ್ಶಿಯಾಗಿ ನಿಶಾಂತ್, ತ್ರಿವೇಣಿ, ಉಪಾಧ್ಯಕ್ಷರಾಗಿ ಡಾ. ಯತೀಶ್, ಡಾ. ವಾಸುದೇವ್, ಚಂದನ್ ಎನ್ ಹೊಳ್ಳ, ಡಾ. ಎ ಬಿ ಕೃಷ್ಣಮೂರ್ತಿ ಆಚಾರ್, ಯತಿರಾಜ್, ಖಜಾಂಚಿಯಾಗಿ ಪೃಥ್ವಿ, ನಾಗರಾಜ್, ನಿರ್ದೇಶಕರಾಗಿ ಮಮತಾ, ಉಮಾಪತಿ, ಡಾ. ಪದ್ಮಿನಿ, ಚಂದನ ಚಾರ್, ನಾಗರಾಜ್ ಪೂಜಾರ್, ಮಂಜುನಾಥ್, ಉಮೇಶ್, ಮಹಿಳಾ ಜೆಸಿ ಅಧ್ಯಕ್ಷರಾಗಿ ಜ್ಯೋತಿ ಉಮೇಶ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಅಭಿಜ್ಞಾ ಹಿರೇಮಠ ಅಧಿಕಾರ ಸ್ವೀಕರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...