Wednesday, September 16, 2026
Wednesday, September 16, 2026

Blood donation camp ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಬೃಹತ್ ರಕ್ತದಾನ ಶಿಬಿರ

Date:

Blood donation camp ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕರಾದ ಶ್ರೀ ಡಿ.ಎಂ. ವೆಂಕಟರಮಣ ದಾವಣಿಬೈಲುರವರ, ಜನ್ಮದಿನದ ಅಂಗವಾಗಿ ಇಂದು ಶಾಲೆಯ ಶಿಕ್ಷಕರು ಮತ್ತು ಪೋಷಕರಿಂದ ಬೃಹತ್ ರಕ್ತದಾನ ಶಿಬಿರ ವನ್ನು ಏರ್ಪಡಿಸಿತ್ತು.

ಐವತ್ತಕ್ಕೂ ಹೆಚ್ಚುಶಾಲಾ ಶಿಕ್ಷಕ ಹಾಗೂ ಸಿಬ್ಬಂದಿವೃಂದ, ಐಟಿಐ ಮಕ್ಕಳು ಬೆಳಿಗ್ಗೆಯಿಂದ ರಕ್ತದಾನ ಮಾಡುತ್ತಿದ್ದು,
ಶಿವಮೊಗ್ಗದ ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

Blood donation camp ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಾಲಾ ಮುಖ್ಯಸ್ಥರಾದ ತೀರ್ಥೆಶ್, ಸಂಚಾಲಕರಾದ ಅರುಣ್, ವೈದ್ಯರಾದ ರಜತ್, ರೋಟರಿ ಸಂಸ್ಥೆಯ ಅರುಣ್ (ಪಿ.ಅರ್.ಒ), ಸಿಸ್ಟರ್ ಸುನೀತಾ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...