Friday, December 5, 2025
Friday, December 5, 2025

Blood donation camp ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಬೃಹತ್ ರಕ್ತದಾನ ಶಿಬಿರ

Date:

Blood donation camp ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕರಾದ ಶ್ರೀ ಡಿ.ಎಂ. ವೆಂಕಟರಮಣ ದಾವಣಿಬೈಲುರವರ, ಜನ್ಮದಿನದ ಅಂಗವಾಗಿ ಇಂದು ಶಾಲೆಯ ಶಿಕ್ಷಕರು ಮತ್ತು ಪೋಷಕರಿಂದ ಬೃಹತ್ ರಕ್ತದಾನ ಶಿಬಿರ ವನ್ನು ಏರ್ಪಡಿಸಿತ್ತು.

ಐವತ್ತಕ್ಕೂ ಹೆಚ್ಚುಶಾಲಾ ಶಿಕ್ಷಕ ಹಾಗೂ ಸಿಬ್ಬಂದಿವೃಂದ, ಐಟಿಐ ಮಕ್ಕಳು ಬೆಳಿಗ್ಗೆಯಿಂದ ರಕ್ತದಾನ ಮಾಡುತ್ತಿದ್ದು,
ಶಿವಮೊಗ್ಗದ ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

Blood donation camp ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಾಲಾ ಮುಖ್ಯಸ್ಥರಾದ ತೀರ್ಥೆಶ್, ಸಂಚಾಲಕರಾದ ಅರುಣ್, ವೈದ್ಯರಾದ ರಜತ್, ರೋಟರಿ ಸಂಸ್ಥೆಯ ಅರುಣ್ (ಪಿ.ಅರ್.ಒ), ಸಿಸ್ಟರ್ ಸುನೀತಾ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...