Thursday, June 18, 2026
Thursday, June 18, 2026

Blood donation camp ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಬೃಹತ್ ರಕ್ತದಾನ ಶಿಬಿರ

Date:

Blood donation camp ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕರಾದ ಶ್ರೀ ಡಿ.ಎಂ. ವೆಂಕಟರಮಣ ದಾವಣಿಬೈಲುರವರ, ಜನ್ಮದಿನದ ಅಂಗವಾಗಿ ಇಂದು ಶಾಲೆಯ ಶಿಕ್ಷಕರು ಮತ್ತು ಪೋಷಕರಿಂದ ಬೃಹತ್ ರಕ್ತದಾನ ಶಿಬಿರ ವನ್ನು ಏರ್ಪಡಿಸಿತ್ತು.

ಐವತ್ತಕ್ಕೂ ಹೆಚ್ಚುಶಾಲಾ ಶಿಕ್ಷಕ ಹಾಗೂ ಸಿಬ್ಬಂದಿವೃಂದ, ಐಟಿಐ ಮಕ್ಕಳು ಬೆಳಿಗ್ಗೆಯಿಂದ ರಕ್ತದಾನ ಮಾಡುತ್ತಿದ್ದು,
ಶಿವಮೊಗ್ಗದ ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

Blood donation camp ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಾಲಾ ಮುಖ್ಯಸ್ಥರಾದ ತೀರ್ಥೆಶ್, ಸಂಚಾಲಕರಾದ ಅರುಣ್, ವೈದ್ಯರಾದ ರಜತ್, ರೋಟರಿ ಸಂಸ್ಥೆಯ ಅರುಣ್ (ಪಿ.ಅರ್.ಒ), ಸಿಸ್ಟರ್ ಸುನೀತಾ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...