Monday, December 15, 2025
Monday, December 15, 2025

Indian Culture Conference ಸದಸ್ಯ ಸಾಧಕರಿಗೆ ಯುವ ಜನ ಚಾರಣ ಸಂಸ್ಥೆಯಿಂದ ಸನ್ಮಾನ

Date:

Indian Culture Conference ಯುವಜನ ಚಾರಣ ಸಂಸ್ಥೆಯ ತರುಣೋದಯ ಘಟಕದ ವತಿಯಿಂದ ಸದಸ್ಯ ಸಾಧಕರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತೀಯ ಸಂಸ್ಕೃತಿ ಸಮ್ಮೇಳನದ ಲೇಖನ ಸ್ಪರ್ಧೆಯ ಪ್ರಥಮ ಬಹುಮಾನ ವಿಜೇತರಾದ ಡಾ.ಶೇಖರ್ ಗೌಳೇರ್, ಭಾರತೀಯ ವೈದ್ಯಕೀಯ ಶಿವಮೊಗ್ಗ ಘಟಕ ರಾಷ್ಟ್ರೀಯ ಪ್ರಶಸ್ತಿ ವಿಜೇತ ಅಧ್ಯಕ್ಷ ಡಾ. ಎಂ. ಎಸ್. ಅರುಣ್, ಕೌಸ್ತುಭಾ ಅರುಣ್, ಕಾರ್ಯದರ್ಶಿ ಡಾ.ರಕ್ಷ ರಾವ್, ಮಹಿಳಾ ಘಟಕದ ಅಧ್ಯಕ್ಷೆ ಡಾ. ವಿನಯ ಶ್ರೀನಿವಾಸ್, ವಿಶ್ವೇಶ್ವರಾಯ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಎಸ್. ಶ್ರೀಧರ್, ಡಾ. ಸಂಗೀತಾ, ಮತ್ತು ಬೆಂಗಳೂರು ಯುವಜನ ಚಾರಣ ಸಂಸ್ಥೆಯ ಸಮ್ಮೇಳನದಲ್ಲಿ ಯಕ್ಷಗಾನ ಪ್ರದರ್ಶನ ನೀಡಿದ ಡಾ.ಪ್ರಕೃತಿರವರನ್ನು ತರುಣೋದಯ ಘಟಕದ ವತಿಯಿಂದ ಸನ್ಮಾನಿಸಲಾಯಿತು.

Indian Culture Conference ಈ ಸಂದರ್ಭದಲ್ಲಿ ಆ. ನಾ. ವಿಜಯೇಂದ್ರ ರಾವ್, ಎನ್. ಗೋಪಿನಾಥ್, ಜಿ. ವಿಜಯಕುಮಾರ್, ಎಸ್. ಎಸ್. ವಾಗೀಶ್, ಸುರೇಶ್, ಉಮೇಶ್, ರಾಜು, ಮಲ್ಲಿಕಾರ್ಜುನ್, ಮಂಜುನಾಥ್, ನಟರಾಜ್, ಸುನಿಲ್, ಲಕ್ಷ್ಮೀ, ಮಮತ, ಭಾರತಿ, ಡಾ. ಶಾಂತ, ಸುಮಾರಾಣಿ, ಯಶೋಧ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...