Sunday, August 2, 2026
Sunday, August 2, 2026

Freedom Park Old Shimoga Jail ಫ್ರೀಡಂ ಪಾರ್ಕಿಗೆಅಲ್ಲಮ ಪ್ರಭು ಹೆಸರಿಡಲು ಸಿದ್ಧರಾಮಯ್ಯ ಸಲಹೆ

Date:

Freedom Park Old Shimoga Jail ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದು. ಇದು ಶಿವಮೊಗ್ಗ ಜಿಲ್ಲೆಯ ಜನತೆಗೆ Freedom Park Old Shimoga Jail ಹಾಗೂ ಬಸವ ತತ್ವ ಅಭಿಮಾನಿಗಳಿಗೆ ಅಪಾರ ಸಂತೋಷ ಉಂಟುಮಾಡಿದೆ. ಜಿಲ್ಲೆಯ ನಾಗರಿಕರ ಪರವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...