Thursday, March 19, 2026
Thursday, March 19, 2026

Karnataka Lokayukta Police ಲೋಕಾಯುಕ್ತ ಪೊಲೀಸ್ ಜಿಲ್ಲಾಧಿಕಾರಿಗಳಿಂದ ಜಿಲ್ಲೆಯ ತಾಲ್ಲೂಕುಗಳಲ್ಲಿ ಅಹವಾಲು ಸ್ವೀಕಾರ

Date:

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜನವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11ಗಂಟೆಯಿ0ದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

ಜ. 18 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ, ಜ.19 ರಂದು ತಾಲೂಕು ಕಚೇರಿ ಪಂಚಾಯತ್ ಸಭಾಂಗಣ, ಜ. 23 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಜ. 24 ರಂದು ಸಾಗರ ಪಂಚಾಯತ್ ಕಚೇರಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ ಹಾಗೂ ಜ. 30 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.

Karnataka Lokayukta Police ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...