Monday, August 3, 2026
Monday, August 3, 2026

Dinesh Gundu Rao ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ದುಬಾರಿ ಚಿಕಿತ್ಸೆಗಳಿಗೆ ಸಹಾಯಕ- ಸಚಿವ ದಿನೇಶ್ ಗುಂಡೂರಾವ್

Date:

Dinesh Gundu Rao ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಮಂಡಿ ಚಿಪ್ಪು, ಹೃದಯದ ಕವಾಟ ಬದಲಾವಣೆಯಂತಹ ಶಸ್ತ್ರ ಚಿಕಿತ್ಸೆಗಳು ದುಬಾರಿ ಆಗಿರುವುದರಿಂದ ‘ಆಯುಷ್ಮಾನ್‌ ಭಾರತ – ಆರೋಗ್ಯ ಕರ್ನಾಟಕ’ ಯೋಜನೆಯಡಿ ಚಿಕಿತ್ಸೆ ಪಡೆಯುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಳವಾಗಿದೆ. ರಾಜ್ಯದ ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆ ಒದಗಿಸುವುದು ನಮ್ಮ ಆದ್ಯತೆ, ದುಬಾರಿ ಚಿಕಿತ್ಸೆಗಳನ್ನೂ ಯೋಜನೆಯಡಿ ಉಚಿತವಾಗಿ ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವರಾದ ದಿನೇಶ್ Dinesh Gundu Rao ಗುಂಡೂರಾವ್‌ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...