Monday, May 4, 2026
Monday, May 4, 2026

Awarded Ph.D ಯಳ್ಳಂಬಳಸೆ ಊರಿಗೆ ಹೆಸರು ತಂದ ಪ್ರತಿಭಾವಂತರಿಗೆ ಸನ್ಮಾನ

Date:

Awarded Ph.D ಕಡೂರು, ತಾಲ್ಲೂಕಿನ ಯಳ್ಳಂಬಳಸೆ ಶ್ರೀ ಮಾದಿಹಳ್ಳಿ ಬೀರಲಿಂಗೇಶ್ವರ ಸ್ವಾಮಿ ಸನ್ನಿದಾನದಲ್ಲಿ ಕಾವ್ಯಶ್ರೀ ಪ್ರಶಸ್ತಿಗೆ ಭಾಜನರಾದ ಸಾಹಿತಿ ಡಾ.ಹಿರೇನಲ್ಲೂರು ಶಿವು ಹಾಗೂ ಪಿಹೆಚ್‌ಡಿ ಪದವಿ ಪುರಸ್ಕೃತ ಡಾ. ಎಂ.ಉಮೇಶ್ ಅವರಿಗೆ ದೇವಸ್ಥಾನದ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.

Awarded Ph.D ಸಂದರ್ಭದಲ್ಲಿ ಬೀರೂರು ಪುರಸಭೆ ಹಿರಿಯ ಆರೋಗ್ಯ ಅಧಿಕಾರಿ ವೈ.ಎಂ.ಲಕ್ಷ್ಮಣ್, ಗ್ರಾ.ಪಂ. ಸದಸ್ಯ ಶ್ರೀನಿವಾಸ್, ಮುಖಂಡರಾದ ತಿಮ್ಮಯ್ಯ, ವೈ.ಎಂ.ಮoಜುನಾಥ್, ಚಂದ್ರು, ಪೂಜಾರಿ, ಕಲ್ಲೇಶಪ್ಪ, ಶೇಖರ್, ಅಶೋಕ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...