Tuesday, October 1, 2024
Tuesday, October 1, 2024

BJP Shivamogga ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮೇಘರಾಜ್, ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾಗಿ ದತ್ತಾತ್ರಿ ಆಯ್ಕೆ

Date:

BJP Shivamogga ಕಳೆದ ಅವಧಿಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಸಂಘಟನಾ ಶಕ್ತಿಯನ್ನು ವೃದ್ಧಿಸಿ ಬೂತ್‌ ಮಟ್ಟದವರೆಗೂ ಪ್ರವಾಸ ಮಾಡಿ ಶಿವಮೊಗ್ಗ ಜಿಲ್ಲೆಯ ಸಾಮಾಜಿಕ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರಕ್ಕಾಗಿ ಸಂಘಟನಾಕ ಹೋರಾಟಗಳನ್ನು ನಡೆಸಿದ್ದಾರೆ. ಹಾಗೂ ಜಿಲ್ಲೆಯ ಬಿಜೆಪಿಯ ವಿವಿಧ ಸ್ಥರದ ಜನಪತ್ರಿನಿಧಿಗಳೊಂದಿಗೆ ಅತ್ಯಂತ ಯಶಸ್ವಿಯಾಗಿ ಸಮನ್ವಯವನ್ನು ರೂಪಿಸಿದ ಸಾಗರದ ಮಾಜಿ ನಗರಸಭಾ ಅಧ್ಯಕ್ಷರಾದ ಶ್ರೀ ಟಿ.ಡಿ ಮೇಘರಾಜ್ ಅವರನ್ನು ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧ್ಯಕ್ಷರಾನ್ನಾಗಿ ಆಯ್ಕೆ ಮಾಡಲಾಗಿದೆ.

ಹಾಗೆಯೇ, ಈ ಹಿಂದೆ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ವಿವಿಧ
ಜಿಲ್ಲೆಯ ಜವಾಬ್ದಾರಿಗಳನ್ನು ನಿರ್ವಹಿಸಿ ರಾಜ್ಯ ರೈತಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ, ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಎಸ್.ದತ್ತಾತ್ರಿ ಯವರನ್ನು ಬಿಜೆಪಿಯ ರಾಜ್ಯ ಪ್ರಕೋಷ್ಠಗಳ ಸಂಯೋಜಕರನ್ನಾಗಿ ಆಯ್ಕೆ ಮಾಡಲಾಗಿದೆ.

BJP Shivamogga ಇವರುಗಳನ್ನು ನಿಯುಕ್ತಿಗೊಳಿಸಿದ ರಾಜ್ಯ ಅಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ ರವರಿಗೆ ಜಿಲ್ಲಾ ಬಿಜೆಪಿವತಿಯಿಂದ ಹೃತಪೂರ್ವಕ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...