Thursday, March 19, 2026
Thursday, March 19, 2026

VISL Workers Union ಸರ್ ಎಂ.ವಿ. ಪುತ್ಥಳಿಗೆ ಮಾಲಾರ್ಪಣೆ ಮೂಲಕ ವಿಐಎಸ್ಎಲ್ ಸಂಸ್ಥಾಪಕರ ದಿನಾಚರಣೆ

Date:

VISL Workers Union ವಿಐಎಸ್ ಎಲ್ ನಲ್ಲಿ 106ನೇ ಸ್ಥಾಪನೆಯ ವರ್ಷದ ಅಂಗವಾಗಿ ಅತ್ಯುತ್ತಮ ಇಂಜೀನಿಯರ್, ರಾಜನೀತಿಜ್ಞ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ದಿನಾಂಕ 18-01-2024ರಂದು ಮಾಲಾರ್ಪಣೆ ಮಾಡುವ ಮೂಲಕ ವಿ.ಐ.ಎಸ್.ಎಲ್‌ನ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು.

ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಶ್ರೀ ಎಮ್.ಎಲ್. ಯೋಗೀಶ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪ್ರಭಾರಿ ಅಧ್ಯಕ್ಷರು, ವಿಐಎಸ್ ಎಲ್ ಕಾರ್ಮಿಕರ ಸಂಘ, ಶ್ರೀ ಪಾರ್ಥಸಾರಥಿ ಮಿಶ್ರ, ಅಧ್ಯಕ್ಷರು, ವಿಐಎಸ್ ಎಲ್ ಅಧಿಕಾರಿಗಳ ಸಂಘ, ಶ್ರೀಮತಿ ಕೆ.ಎಸ್.ಶೋಭ, ಉಪಪ್ರಬಂಧಕರು (ಸಿಬ್ಬಂದಿ) ಇವರುಗಳು ವಿಐಎಸ್ ಎಲ್ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

VISL Workers Union ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಥಾಪಕರಾದ ಸರ್. ಎಮ್. ವಿಶ್ವೇಶ್ವರಾಯರವರಿಗೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.

ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪೋಟೋ ಶೀರ್ಷಿಕೆ:
ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಸರ್. ಎಮ್. ವಿಶ್ವೇಶ್ವರಾಯರವರಿಗೆ ನಮನ ಸಲ್ಲಿಸುತ್ತಿರುವುದು.
ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರೊಂದಿಗೆ ಇತರ ಗಣ್ಯರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...