Thursday, December 18, 2025
Thursday, December 18, 2025

Sahyadri Commerce and Management College ಡಾ.ಶುಭಾ ಮರವಂತೆ, ಕುವೆಂಪು ವಿವಿಯ ನೂತನ ಎನ್ ಎಸ್ಎಸ್ ಸಂಯೋಜನಾಧಿಕಾರಿ

Date:

Sahyadri Commerce and Management College ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ಮಿ, ಬರಹಗಾರ್ತಿ ಡಾ. ಶುಭಾ ಮರವಂತೆ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಿ ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ ಅದೇಶಿಸಿದ್ದಾರೆ.

ಶಿವಮೊಗ್ಗ – ಚಿಕ್ಕಮಗಳೂರಿನ ಸುಮಾರು ಹನ್ನೆರಡು ಸಾವಿರ ಸ್ವಯಂಸೇವಕರನ್ನು ಹೊಂದಿರುವ ಕುವೆಂಪು ವಿವಿ ಎನ್ ಎಸ್ ಎಸ್ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅನೇಕ ಸಾಧನೆ ಮಾಡಿದೆ. ಇತ್ತೀಚಿಗೆ ಅತ್ತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ. ಶುಭಾ ಅವರು ಕುವೆಂಪು ವಿಶ್ವ ವಿದ್ಯಾಲಯದನ ಮೊಟ್ಟಮೊದಲ ಮಹಿಳಾ ಎನ್ ಎಸ್ ಎಸ್ ಸಂಯೋಜನಾಧಿಕಾರಿಯಾಗಿದ್ದಾರೆ.

Sahyadri Commerce and Management College ಕುಲಪತಿಗಳಾದ ಡಾ. ಎಸ್. ವೆಂಕಟೇಶ್, ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಗೋಪಿನಾಥ್, ಪ್ರಾಚಾರ್ಯರಾದ ಡಾ ವೀಣಾ ಎಂ. ಕೆ, ಡಾ. ಸೈಯದ್ ಸನಾವುಲ್ಲಾ, ಡಾ. ರಾಜೇಶ್ವರಿ ಎನ್.ಹಾಗೂ ಎಲ್ಲಾ ಕಾಲೇಜಿನ ಪ್ರಾಚಾರ್ಯರು, ಕಾರ್ಯಕ್ರಮಾಧಿಕಾರಿಗಳು, ವಿದ್ಯಾರ್ಥಿಗಳು, ಆತ್ಮೀಯರು ಡಾ. ಶುಭಾ ಮರವಂತೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...