Monday, May 4, 2026
Monday, May 4, 2026

Basavanna ಬಸವಣ್ಣ ರಾಜ್ಯದ ಸಾಂಸ್ಕೃತಿಕ ನಾಯಕ ಘೋಷಣೆ ಬಗ್ಗೆ ಸಂತಸ- ತಾಲ್ಲೂಕು ವೀರಶೈವ ಲಿಂಗಾಯತ ಸಮಾಜ

Date:

Basavanna ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಘೋಷಿಸಿರುವುದು ಸ್ವಾಗತಾರ್ಹ ಎಂದು ಶ್ರೀ ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ಜಗತ್ತಿನ ಮೊಟ್ಟ ಮೊದಲ ಸಮಾನೆಯ ಹರಿಕಾರ, ಕಾಯಕವೇ ಕೈಲಾಸ ಎಂಬ ಸಂಸ್ಕೃತಿಯನ್ನು ಎತ್ತಿಹಿಡಿದವರು. ದುಡಿಮೆಯ ಫಲವನ್ನು ಸಮಾನಾಗಿ ಹಂಚಿಕೊಳ್ಳ ಬೇಕು. ದಾಸೋಹ ಸಂಸ್ಕೃತಿಯನ್ನು ಅನುಸರಿಸಿ ಪ್ರತಿಪಾದಿಸಿದ ಬಸವಣ್ಣರನ್ನು ರಾಯಬಾರೀ ಘೋಷಿಸಿರುವುದು ಖುಷಿಯ ಸಂಗತಿ ಎಂದು ಹೇಳಿದ್ದಾರೆ.

ಮಹಾಜ್ಞಾನಿ ಬಸವಣ್ಣನವರ ಆದರ್ಶಗಳನ್ನು ಪರಿಪಾಲಿಸುವ ಪಾಠವನ್ನು ಯುವಪೀಳಿಗೆ ಮಾಡಬೇಕು. ಜೊತೆಗೆ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಹೊರಬೇಕಿದೆ. ಹಾಗಾಗಿ ರಾಜ್ಯದಲ್ಲಿ ಬಸ ವಣ್ಣರ ತತ್ವಾದರ್ಶಗಳನ್ನು ಮೆಚ್ಚಿ ಕರ್ನಾಟಕ ಸಾಂಸ್ಕೃತಿಕ ರಾಯಬಾರಿಯನ್ನಾಗಿ ಮಾಡಿರುವುದು ಹೆಮ್ಮೆಯ ವಿಷ ಯ ಎಂದಿದ್ದಾರೆ.

Basavanna ಇಂತಹ ಮಹತ್ವದ ಘೋಷಣೆಗೆ ಕಾರಣಕರ್ತರಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರ ಜನಪ್ರತಿನಿಧಿಗಳು ಶ್ರಮವಹಿಸಿರುವುದಕ್ಕೆ ತಾಲ್ಲೂ ಕು ಸಂಘ ಅತ್ಯಂತ ಕೃತಜ್ಞತೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...