Wednesday, September 16, 2026
Wednesday, September 16, 2026

Death News ಮದುವೆಯಾಗ ಬೇಕಿದ್ದಾಕೆ ಮೃತ್ಯುಗೆ ಶರಣು

Date:

Death News ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ ಮೃತಪಟ್ಟ ದುರ್ದೈವಿ. ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು,

ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ. ನಂತರ ನೇಣಿಗೆ ಕೊರಳು ಒಡ್ಡಿದ್ದಾರೆ.
ಎಂ.ಕಾಂ ಪದವಿಧರೆ ಆಗಿರುವ ಚೈತ್ರ ಕಟ್ಟೆಹಣ್ಣಿನ ರಾಮಕೃಷ್ಣ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

Death News ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...