Friday, August 14, 2026
Friday, August 14, 2026

BJP Karnataka ಬಿಜೆಪಿ ರಾಜ್ಯದ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಜವಾವ್ದಾರಿ ನೇಮಕಾತಿ ಪತ್ರ ವಿತರಣೆ

Date:

BJP Karnataka ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ನೂತನ ಜಿಲ್ಲಾಧ್ಯಕ್ಷರು ಹಾಗೂ ವಿವಿಧ ಮೋರ್ಚಾಗಳ ನೂತನ ಪದಾಧಿಕಾರಿಗಳ ಜವಾಬ್ದಾರಿ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ಸಂಘಟನೆಯ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿ ಹಾಗೂ ಕ್ರಿಯಾಶೀಲವಾಗಿ ನಿರ್ವಹಿಸಿ ಲೋಕಸಭಾ ಚುನಾವಣೆಯಲ್ಲಿ ವಿಜಯ ಸಾಧಿಸುವ ನಿಟ್ಟಿನಲ್ಲಿ ಪಕ್ಷಕ್ಕೆ ಬಲ ತುಂಬಲು ಶ್ರಮಿಸುವಂತೆ ಶುಭ ಹಾರೈಸಲಾಯಿತು.

BJP Karnataka ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ರಾಜೇಶ್ ಗಾವೆ
ಅವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ಪ್ರೀತಮ್ ಗೌಡ , ಶ್ರೀ
ಪಿ. ರಾಜೀವ್ ಬಿಜೆಪಿ
ಅವರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...